ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿ
ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಎಪಿಎಲ್ ಮತ್ತು ಬಿಪಿಎಲ್ ಕಾಡ್೯ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಮೇ.1 ರಿಂದ ಮೇ.5 ರವರೆಗೆ ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹೊಸ ಕಾರ್ಡ್ಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು. ಕುಟುಂಬದ ಆದಾ ಯದ ಮೇಲೆ ಪಡಿತರ ಚೀಟಿ ಬಿಪಿಎಲ್ ಅಥವಾ ಎಪಿಎಲ್ ಎಂಬುದು ನಿರ್ಧಾರ ವಾಗುತ್ತದೆ. ಅರ್ಜಿ ಸಲ್ಲಿಸಲು ವೋಟರ್ ಐಡಿ, ಆಧಾರ್ ಕಾರ್ಡ್, ವಯ ಸ್ಸಿನ ಪ್ರಮಾಣ ಪತ್ರ, ಡ್ರೈ ವಿಂಗ್ ಲೈಸೆನ್ಸ್, ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಿತ ಪ್ರಮಾಣ ಪತ್ರ ದಾಖಲೆ ಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.